ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು.