kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

2ನೇ ಅಧ್ಯಾಯ

,
ವಚನ   6

ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.

Go to Home Page