ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.