ಗಾಳಿಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವುದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಪ್ರಾಣಿಗಳೂ ಕುಡಿಯಬಹುದು ಎಂಬುದಾಗಿ ಸರ್ವೇಶ್ವರ ನುಡಿಯುತ್ತಾರೆ.