ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.