ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.