ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.