“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.