ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.