ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.