ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.