“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.