ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.