ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.