‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.