‘ನಾನು, ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸರು ಹೇಳಿದ್ದಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು.