ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.