ತರುವಾಯ ಜನರೆಲ್ಲರೂ ಬಾಳ್ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಮುಂದೆಯೇ ಕೊಂದರು; ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗೂ ವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.