ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.
Go to Home Page