ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.