ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.