ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.