kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

29ನೇ ಅಧ್ಯಾಯ

,
???en_US.statement???   21

ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.

Go to Home Page