ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.