kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

29ನೇ ಅಧ್ಯಾಯ

,
???en_US.statement???   24

ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.

Go to Home Page