ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.
Go to Home Page