kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

29ನೇ ಅಧ್ಯಾಯ

,
???en_US.statement???   31

ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.

Go to Home Page