ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.