ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳಲು ಹಾಗು ಜುದೇಯ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಕಟ್ಟಲು, ಅಂತು ದೇವಾಲಯವನ್ನು ದುರಸ್ತಿಮಾಡಿ ಭದ್ರಪಡಿಸಲು ಬಡಗಿಗಳಿಗೂ ಶಿಲ್ಪಿಗಳಿಗೂ ಆ ಹಣವನ್ನು ಕೊಟ್ಟರು.