kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

34ನೇ ಅಧ್ಯಾಯ

,
???en_US.statement???   28

ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

Go to Home Page