ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.