ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.