ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.