ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.