ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.
Go to Home Page