ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.