ಅವರಿಗೆ ಬಹುಕೋಪ ಬಂದಿತು. “ನಾವು ಒಟ್ಟಾಗಿ ಜೆರುಸಲೇಮಿನವರ ವಿರುದ್ಧ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ,” ಎಂದು ಒಳಸಂಚು ಮಾಡಿಕೊಂಡರು.