kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

9ನೇ ಅಧ್ಯಾಯ

,
ವಚನ   17

ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.

Go to Home Page