ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.