ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?