ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”