ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.