ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.