ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.