ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.
Go to Home Page