ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.