ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.