ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.