kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

2ನೇ ಅಧ್ಯಾಯ

,
???en_US.statement???   19

ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.

Go to Home Page