ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.